Sunday, June 29, 2025
spot_imgspot_img
spot_imgspot_img

ಪುತ್ತೂರು: ಪ್ರಭು ಚರಂಬುರಿ ಮಾಲಕ ಸುಧಾಕರ್ ಪ್ರಭು ಆತ್ಮಹತ್ಯೆ..!

- Advertisement -
- Advertisement -

ಪುತ್ತೂರು: ಬೊಳುವಾರು ಪ್ರಭು ಚರುಂಬುರಿ ಮಾಲಕ, ಕೆಮ್ಮಾಯಿ ದಾರಂದಕುಕ್ಕು ನಿವಾಸಿ ಸುಧಾಕರ್ ಪ್ರಭು(50.ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಾ20ರಂದು ಬೆಳಿಗ್ಗೆ ಬಚ್ಚಲು ಮನೆಯಲ್ಲಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬರಬೇಕಷ್ಟೆ.

- Advertisement -

Related news

error: Content is protected !!