- Advertisement -
- Advertisement -


ವಿಟ್ಲ ಸೆರಾಜೆ ನಿವಾಸಿ ತುಳು ರಂಗಭೂಮಿ ಸವ್ಯಸಾಚಿ ಕಲಾವಿದ, ಶಾರದಾ ಆರ್ಟ್ಸ್ ಮಂಜೇಶ್ವರ ತಂಡದ ಹೆಮ್ಮೆಯ ಕಲಾವಿದ ಸುರೇಶ್ (45) ವಿಟ್ಲ ಹೃದಯಘಾತದಿಂದ ನಿಧನರಾದರು. ರಂಗಭೂಮಿಯಲ್ಲಿ ಸಾಕಷ್ಟು ಹೆಸರುಗಳಿರುವ ಸುರೇಶ್ ವಿಟ್ಲರವರು ರಂಗಭೂಮಿಯಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ .
ಇವರು ಪತ್ನಿ ಒಬ್ಬ ಗಂಡು ಮಗನನ್ನು ಅಗಲಿದ್ದಾರೆ.ವಿಟ್ಲ ಜನತೆ ಕಲಾವಿದ ಸುರೇಶ್ ವಿಟ್ಲ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ .
ಮೃತರ ಅಂತ್ಯಸಂಸ್ಕಾರವನ್ನು ನಾಳೆ ವಿಟ್ಲದಲ್ಲಿ ನಡೆಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
- Advertisement -








