Sunday, June 29, 2025
spot_imgspot_img
spot_imgspot_img

ಉಡುಪಿ: ಕೆಲಸಕ್ಕೆಂದು ಹೋದ ಯುವಕ ವಾಪಾಸು ಬಾರದೇ ನಾಪತ್ತೆ..!

- Advertisement -
- Advertisement -

ಉಡುಪಿ: ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಯುವಕನೋರ್ವ ಕೆಲಸಕ್ಕೆಂದು ಹೋದವರು ಸಂಬಂಧಿಕರ ಮನೆಗೂ ಹೋಗದೇ ಮನೆಗೂ ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ನಾಪತ್ತೆಯಾದ ಯುವಕನನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿ ಧನರಾಜ (20) ಎಂಉದ ಗುರುತಿಸಲಾಗಿದೆ.

ಧನರಾಜ ಎಂಬ ಯುವಕ ಮಾ.27ರಂದು ಮನೆಯಿಂದ ಕೆಲಸಕ್ಕೆಂದು ಹೋದವರು ಸಂಬಂಧಿಕರ ಮನೆಗೂ ಹೋಗದೇ ಮನೆಗೂ ಬಾರದೇ ನಾಪತ್ತೆಯಾಗಿದ್ದಾರೆ. 6 ಅಡಿ ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ಮೊ.ನಂ: 9480805433 ಅಥವಾ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದು ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!