Tuesday, July 1, 2025
spot_imgspot_img
spot_imgspot_img

ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ರುದ್ರಪಾರಾಯಣ ಕಾರ್ಯಕ್ರಮ; ಕುದ್ರೋಳಿ ಗೋಕರ್ಣಥೇಶ್ವರ ದೇವಸ್ಥಾನ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ ದೀಪ ಪ್ರಜ್ವಲನೆ ಮೂಲಕ ಚಾಲನೆ

- Advertisement -
- Advertisement -

ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು.

ಇಂದಿನ ಕಾರ್ಯಕ್ರಮವನ್ನು ಪದ್ಮರಾಜ್ ಆರ್ ಪೂಜಾರಿ ಕೋಶಾಧಿಕಾರಿ ಕುದ್ರೋಳಿ ಗೋಕರ್ಣಥೇಶ್ವರ ದೇವಸ್ಥಾನ ಮಂಗಳೂರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಯಂತಿ ವಿ ಪೂಜಾರಿ ಮಹಿಳಾ ಮುಖಂಡರು, ರೋಟರಿ ಕಡೆಶಿವಾಲಯ, ಈಶ್ವರ ಭಟ್ ರಾಯಪ್ಪ ಕೋಡಿ, ಗುಂಡಿಮಜಲು ಶಾರದಾ ಭಜನಾ ಮಂಡಳಿ, ಯಾಗ ಸಮಿತಿ ಸದಸ್ಯರು, ಇತರ ಪ್ರಮುಖರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!