- Advertisement -
- Advertisement -





ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು.
ಇಂದಿನ ಕಾರ್ಯಕ್ರಮವನ್ನು ಪದ್ಮರಾಜ್ ಆರ್ ಪೂಜಾರಿ ಕೋಶಾಧಿಕಾರಿ ಕುದ್ರೋಳಿ ಗೋಕರ್ಣಥೇಶ್ವರ ದೇವಸ್ಥಾನ ಮಂಗಳೂರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಯಂತಿ ವಿ ಪೂಜಾರಿ ಮಹಿಳಾ ಮುಖಂಡರು, ರೋಟರಿ ಕಡೆಶಿವಾಲಯ, ಈಶ್ವರ ಭಟ್ ರಾಯಪ್ಪ ಕೋಡಿ, ಗುಂಡಿಮಜಲು ಶಾರದಾ ಭಜನಾ ಮಂಡಳಿ, ಯಾಗ ಸಮಿತಿ ಸದಸ್ಯರು, ಇತರ ಪ್ರಮುಖರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
- Advertisement -