Saturday, June 28, 2025
spot_imgspot_img
spot_imgspot_img

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ; ನಿರ್ದೇಶಕರಾಗಿ ಸುಧಾಕರ ರೈ ಬೋಳಂತೂರು ಆಯ್ಕೆ

- Advertisement -
- Advertisement -

ಮಂಗಳೂರು: ಪ್ರತಿಷ್ಠಿತ ಅವಿಭಜಿತ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (KMF) ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ 2 ನೇ ಬಾರಿಗೆ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾಗಿ ಸುಧಾಕರ ರೈ ಬೋಳಂತೂರು ಆಯ್ಕೆಯಾಗಿದ್ದಾರೆ.

ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಭಾರತಿ ಜಿಲ್ಲಾದ್ಯಕ್ಷ ಸುಧಾಕರ ರೈ ಬೋಳಂತೂರುರವರು 2 ನೇ ಬಾರಿಗೆ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

- Advertisement -

Related news

error: Content is protected !!