- Advertisement -
- Advertisement -
ಬೆಂಗಳೂರು: ಸ್ಯಾಂಡಲ್ವುಡ್ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಕ್ಯಾನ್ಸರ್ ಪೀಡಿತ ಮಕ್ಕಳಿಗೆ ತನ್ನ ಕೂದಲನ್ನು ದಾನ ಮಾಡಿದ್ದಾರೆ.
ಧ್ರುವ ಅವರು ‘ಪೊಗರು’ ಚಿತ್ರಕ್ಕಾಗಿ ಕಳೆದ 2 ವರ್ಷದಿಂದ ಕೂದಲು ಬಿಟ್ಟಿದ್ದರು. ಇದೀಗ ಅವರ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಬಿದ್ದಿದೆ. ಸಿನಿಮಾ ಕಂಪ್ಲೀಟ್ ಆದ ಹಿನ್ನೆಲೆಯಲ್ಲಿ ಧ್ರುವ ಅವರು ಹೇರ್ ಕಟ್ ಮಾಡಿಸಿದ್ದಾರೆ. ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಈ ಕೂದಲು ಕೊಡೋದಾಗಿ ಧ್ರುವ ಹೇಳಿದ್ದಾರೆ.
- Advertisement -