- Advertisement -
- Advertisement -






ತನಗೆ ಜೀವ ಬೆದರಿಕೆ ಕರೆಗಳು ಹದಿನಾರು ವರ್ಷದಿಂದ ಬರುತ್ತಿವೆ. ಅತ್ಮರಕ್ಷಣೆಗಾಗಿ ಗನ್ ಲೈಸನ್ಸ್ ಕೊಡಿ ಅಂತ ಪೊಲೀಸರಿಗೆ ಮನವಿ ಮಾಡಿದರೂ, ಪ್ರಯೋಜನವಾಗಿಲ್ಲ. ತನ್ನ ವಿರುದ್ಧ ಜಾಲತಾಣದಲ್ಲಿ ಬೆದರಿಕೆ ಪೋಸ್ಟ್ ಹರಿದಾಡುವಾಗ ಕೇಸ್ ದಾಖಲಿಸಿಕೊಂಡು ತನಿಖೆ ಮಾಡಿ ಅಂತ ಪೊಲೀಸರಿಗೆ ವಿನಂತಿಸಿಕೊಂಡರೂ ಅವರು ಅದನ್ನು ಮಾಡುತ್ತಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಪೊಲೀಸರಿಂದ ಯಾಕೆ ತಾರತಮ್ಯ ಧೋರಣೆ ಅಂತ ಅರ್ಥವಾಗುತ್ತಿಲ್ಲ, ಅವರ ನಿರ್ಲಕ್ಷತನಕ್ಕೆ ಸರ್ಕಾರದ ಒತ್ತಡ ಇರಬಹುದೇ ಎಂಬ ಶಂಕೆ ಮೂಡುತ್ತದೆ ಎಂದಿದ್ದಾರೆ.
- Advertisement -