- Advertisement -
- Advertisement -






ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಬಜರಂಗದಳದ ರಾಷ್ಟ್ರೀಯ ಸಂಯೋಜಕ ನೀರಜ್ ಧೋನೆರಿಯಾ ಇಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ನ ಕ್ಷೇತ್ರಿಯ ಪ್ರಮುಖ ಸೂರ್ಯನಾರಾಯಣ ಜೀ, ಬಜರಂಗದಳ ಪ್ರಾಂತ ಸಂಯೋಜಕ ಪ್ರಭಂಜನ್ ಸೂರ್ಯ, ಸಹ ಸಂಯೋಜಕ ಗೋವರ್ಧನ್, ಮಂಗಳೂರು ವಿಭಾಗ ಬಜರಂಗದಳ ಸಂಯೋಜಕ ಪುನೀತ್ ಅತ್ತಾವರ, ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -