Sunday, June 29, 2025
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಬಸ್‌..!

- Advertisement -
- Advertisement -

ಬಂಟ್ವಾಳ: ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಮಾಣಿ ಕಲ್ಲಡ್ಕ ರಸ್ತೆಯ ಸಮುದ್ರ ಹೋಟೆಲ್‌‌ ಬಳಿ ನಡೆದಿದೆ.

ಈ ಬಸ್ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿತ್ತು ಎನ್ನಲಾಗಿದೆ. ಬೆಳಗಿನಿಂದಲೇ ಬಾರಿ ಮಳೆ ಸುರಿಯುತ್ತಿದ್ದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಪರಿಣಾಮ ಬಸ್ ಪಲ್ಟಿಯಾಗಿದೆ. ಈ ವೇಳೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

- Advertisement -

Related news

error: Content is protected !!