- Advertisement -
- Advertisement -





ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆರವರು ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಬೈಕ್ ಮೊಬೈಲ್ ಬಿಟ್ಟು ಹೋಗಿರುವ ಘಟನೆ ನಡೆದಿದ್ದು, ಮೃತದೇಹ ಪತ್ತೆಯಾಗಿದೆ.
ಜೂ.5ರಂದು ಬೆಳಿಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಅನಾಥವಾಗಿ ಕಂಡು ಬಂದಿದ್ದು, ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಕಾರ್ಯಾಚರಣೆ ಬಳಿಕ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
- Advertisement -








