- Advertisement -
- Advertisement -



ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದೆ.
ಮುಕ್ರಂಪಾಡಿ ಆನಂದಾಶ್ರಮ ನಿವಾಸಿಯಾಗಿದ್ದ ಶೀನಪ್ಪ ನಾಯ್ಕರವರು ಅನಾರೋಗ್ಯದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
- Advertisement -