- Advertisement -
- Advertisement -



ಬೆಳ್ತಂಗಡಿ: ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿ ಮುಖೇಶ್ ರಾಜ್ ಪುರೋಹಿತ್ ಅವರು ಪತ್ನಿ ಸಹಿತ ಜೂ.27ರಂದು ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಸೌತಡ್ಕ ಕ್ಷೇತ್ರದಲ್ಲಿ ನ್ಯಾಯಮೂರ್ತಿ ಅವರು ರಂಗಪೂಜೆ ನೆರವೇರಿಸಿದರು. ಈ ವೇಳೆ ಖ್ಯಾತ ವಕೀಲ ಮಹೇಶ್ ಕಜೆ ಉಪಸ್ಥಿತರಿದ್ದರು. ಸಂಜೆ ನ್ಯಾಯಮೂರ್ತಿಯವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
- Advertisement -