Friday, June 27, 2025
spot_imgspot_img
spot_imgspot_img

ಧರ್ಮಸ್ಥಳ, ಸೌತಡ್ಕ ಕ್ಷೇತ್ರಕ್ಕೆ ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿ ಮುಖೇಶ್ ರಾಜ್ ಪುರೋಹಿತ್ ಭೇಟಿ

- Advertisement -
- Advertisement -

ಬೆಳ್ತಂಗಡಿ: ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿ ಮುಖೇಶ್ ರಾಜ್ ಪುರೋಹಿತ್ ಅವರು ಪತ್ನಿ ಸಹಿತ ಜೂ.27ರಂದು ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಸೌತಡ್ಕ ಕ್ಷೇತ್ರದಲ್ಲಿ ನ್ಯಾಯಮೂರ್ತಿ ಅವರು ರಂಗಪೂಜೆ ನೆರವೇರಿಸಿದರು. ಈ ವೇಳೆ ಖ್ಯಾತ ವಕೀಲ ಮಹೇಶ್ ಕಜೆ ಉಪಸ್ಥಿತರಿದ್ದರು. ಸಂಜೆ ನ್ಯಾಯಮೂರ್ತಿಯವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

- Advertisement -

Related news

error: Content is protected !!