Thursday, July 3, 2025
spot_imgspot_img
spot_imgspot_img

ಉಡುಪಿ: ಮನೆಯಿಂದ ಹೊರ ಹೋದ ಯುವಕ ವಾಪಾಸು ಬಾರದೇ ನಾಪತ್ತೆ..!

- Advertisement -
- Advertisement -

ಉಡುಪಿ: ಯುವಕನೋರ್ವ ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ನಾಪತ್ತೆಯಾದ ಯುವಕನನ್ನು ಕಾರ್ಕಳ ತಾಲೂಕು ಇನ್ನಾ ಗ್ರಾಮದ ನಿವಾಸಿ ಸುಜಿತ್ ಎಸ್ ಶೆಟ್ಟಿ (28) ಎಂದು ಗುರುತಿಸಲಾಗಿದೆ.

ಸುಜಿತ್ ಎಸ್ ಶೆಟ್ಟಿ ಜೂನ್ 1ರಂದು ಬೆಳಗ್ಗೆ 9:30ರ ಸುಮಾರಿಗೆ ಮನೆಯಿಂದ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 5 ಇಂಚು ಎತ್ತರ, ಬಿಳಿ ಮೈಬಣ್ಣ ದೃಢಕಾಯ ಶರೀರ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 0820-2555452, ಮೊ.ನಂ: 9480805450, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2525444ಅನ್ನು ಸಂಪರ್ಕಿಸಬಹುದು ಎಂದು ಪಡುಬಿದ್ರಿ ಪೊಲೀಸ್ ಠಾಣಾಧಿಕಾರಿ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!