Wednesday, July 22, 2026
spot_imgspot_img
spot_imgspot_img

ಪುತ್ತೂರು: (ಅ.20) ಮುಖ್ಯಮಂತ್ರಿ ಸಿದ್ದರಾಮಯ್ಯ ಅಶೋಕ ಜನ-ಮನ ಕಾರ್ಯಕ್ರಮದಲ್ಲಿ ಭಾಗಿ

- Advertisement -
- Advertisement -

ಪುತ್ತೂರು:ಅಕ್ಟೋಬರ್ 20ರಂದು ದೀಪಾವಳಿ ಪ್ರಯುಕ್ತ ಪುತ್ತೂರಿನಲ್ಲಿ ನಡೆಯುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿರುವುದು ಖಚಿತವಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಸಿ.ಎಂ ಸಿದ್ದರಾಮಯ್ಯ ಅವರೇ ಉದ್ಘಾಟನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

- Advertisement -

Related news

error: Content is protected !!