Sunday, July 26, 2026
spot_imgspot_img
spot_imgspot_img

ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರ..! ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ..!

- Advertisement -
- Advertisement -

ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರ ಕಾಂಗ್ರೆಸ್ ಕಾರ್ಯಕರ್ತನ ಕೊಲೆಯಲ್ಲಿ ಪರ್ಯಾವಸಾನಗೊಂಡಿದೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರದಲ್ಲಿ ಗಲಾಟೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ​ರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕಾಂಗ್ರೇಸ್ ಕಾರ್ಯಕರ್ತ ಗಣೇಶ್ ಗೌಡ ಕಲ್ಮರಡಿ‌ ಮಠದ‌ ಕಿರಿದಾದ ರಸ್ತೆಯಲ್ಲಿ ಕಾರಿನಲ್ಲಿ ‌ತೆರಳುತ್ತಿದ್ದಾಗ ಬೈಕ್​​ನಲ್ಲಿ ಅಡ್ಡಗಟ್ಟಿದ ಹಂತಕರ ತಂಡ ಅವರ ಮೇಲೆ ಮಚ್ಚಿನಿಂದ ದಾಳಿ ಮಾಡಿದೆ. ನಂತರ ಮಚ್ಚನ್ನು ಅಲ್ಲೇ ಬಿಸಾಡಿ ಹಂತಕರು ತೆರಳಿದ್ದಾರೆ.

ಘಟನೆಗೆ ಸಂಬಂದಿಸಿದಂತೆ ಸಖರಾಯಪಟ್ಟಣ ಪೊಲೀರು ಸಂಜಯ್, ಭೂಷಣ್‌, ಮಿಥುನ್‌ ಸೇರಿದಂತೆ ‌5 ಜನರನ್ನು ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!