- Advertisement -
- Advertisement -





ದಿನಾಂಕ 1-1 2026ನೇ ಗುರುವಾರ ನಡೆಯಬೇಕಿದ್ದ ಒತ್ತೆಸಾರು ಗೌಡರ ಕುಟುಂಬಸ್ಥರ ತರವಾಡು ಮನೆಯ ಜೀರ್ಣೋದ್ಧಾರ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಒತ್ತೆಸಾರು ಗೌಡರ ತರವಾಡು ಸಮಿತಿ ಹಾಗೂ ಒತ್ತೆಸಾರು ಗೌಡರ ತರವಾಡು ಜೀರ್ಣೋದ್ಧಾರ ಸಮಿತಿ ಉಕ್ಕುಡ ವಿಟ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -








