Tuesday, July 21, 2026
spot_imgspot_img
spot_imgspot_img

ಪುತ್ತೂರು: ಜಿಲ್ಲಾ ಮಾಜಿ ಧಾರ್ಮಿಕ ಪರಿಷತ್ ಸದಸ್ಯ ಮುರಳೀಕೃಷ್ಣ ಹಸಂತ್ತಡ್ಕ ರವರಿಗೆ ಮಾತೃವಿಯೋಗ ..!!

- Advertisement -
- Advertisement -

ಪುತ್ತೂರು: ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅವರ ತಾಯಿ ಸುಮತಿ ಆರ್ ಭಟ್ ಹಸಂತಡ್ಕ ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಜ.8ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

- Advertisement -

Related news

error: Content is protected !!