Tuesday, July 21, 2026
spot_imgspot_img
spot_imgspot_img

ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ

- Advertisement -
- Advertisement -

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ನುರನಕ್ಕಿ ಗ್ರಾಮದಲ್ಲಿ ಲಂಚ ಪಡೆಯುವ ವೇಳೆ ಸೆಸ್ಕಾಂ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ನುರನಕ್ಕಿ ಸೆಸ್ಕಾಂ ಬ್ರಾಂಚ್‍ನ ಜ್ಯೂನಿಯರ್ ಇಂಜಿನಿಯರ್(ಎಇ) ದೇವರಾಜು ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದು, ಶಶಾಂಕ್ ಎಂಬವರ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ನೀಡಲು ದೇವರಾಜು 5000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಶಿಲ್ಪಾ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!