Wednesday, July 22, 2026
spot_imgspot_img
spot_imgspot_img

ಬೆಳ್ತಂಗಡಿಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

- Advertisement -
- Advertisement -

ಬೆಳ್ತಂಗಡಿ: ಲಾಯಿಲ ಗ್ರಾಮದ ಸವಣಾಲು – ಕರ್ನೋಡಿ ರಸ್ತೆಯ ನಿಡ್ಯಾರ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಪರಿಸರದಲ್ಲಿ ದುರ್ವಾಸನೆ ಬಂದಿದ್ದರಿಂದ ಜನರು ಗುಡ್ಡಕ್ಕೆ ಹೋಗಿ ಹುಡುಕಿದಾಗ ಕೊಳೆತ ಶವ ಪತ್ತೆಯಾಗಿದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಮತ್ತು ಸೋಕೋ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಸುಮಾರು 45 ರಿಂದ 50 ವರ್ಷ ವಯಸ್ಸಿನ ಗಂಡಸಿನ ಶವ ಇದಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!