Sunday, September 20, 2026
spot_imgspot_img
spot_imgspot_img

ಸುಳ್ಯ: ಲಾರಿ ಡಿಕ್ಕಿಯಾಗಿ ಪಾದಚಾರಿ ಮೃತ್ಯು- ಪ್ರಕರಣ ದಾಖಲು

- Advertisement -
- Advertisement -

ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಳ್ಯ ವಿನೋಭಾನಗರದಲ್ಲಿ ದಿನಾಂಕ 19-09-2026 ರಂದು ಸಂಜೆ ವೇಳೆ KA01AM2449 ನೋಂದಣಿಯ ಲಾರಿಯನ್ನು ಅದರ ಚಾಲಕ ಬಂಟ್ವಾಳ ಕೆದಿಲ ನಿವಾಸಿ ಅಬ್ದುಲ್ ಲತೀಫ್ ಎಂಬಾತ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಪಾದಚಾರಿಯಾದ ಪುತ್ತೂರು ಕೋಡಿಪಾಡಿ ನಿವಾಸಿ ದೀಪಕ್ ಎನ್ ಎಂಬವರಿಗೆ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ: 136/26, ಕಲಂ: 281, 106(1) BNS ರಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

- Advertisement -

Related news

error: Content is protected !!