- Advertisement -
- Advertisement -
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಡ್ಕ ಪೇಟೆಯಲ್ಲಿ ನಡೆದಿದೆ.
ಮಂಗಳೂರು ಕಡೆಯಿಂದ ಅತೀವೇಗವಾಗಿ ಬಂದ ಲಾರಿ ಸ್ಕೂಟರ್ ಸವಾರನಿಗೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳ ದಲ್ಲಿಯೇ ಮೃತಪಟ್ಟಿದ್ದಾನೆ. ಕಲ್ಲಡ್ಕದ ಬಿಕೆ ನಗರ ನಿವಾಸಿ ಹಿಮಾದ್ ಮೃತಪಟ್ಟ ಯುವಕ.
ಸ್ಥಳಕ್ಕೆ ಟ್ರಾಫಿಕ್ ಎಸ್.ಐ. ರಾಜೇಶ್ ಕೆ.ವಿ. ಬೇಟಿ ನೀಡಿ ಕೇಸು ದಾಖಲಿಸಿಕೊಂಡಿದ್ದಾರೆ.
- Advertisement -