- Advertisement -
- Advertisement -
ಉಡುಪಿ: ಮಕ್ಕಳಿಗೆ ವಾಹನ ಚಲಾಯಿಸಲು ಕೊಡುವುದರಿಂದ ಆಗುವ ಅನಾಹತಗಳಿಗೆ ಲೆಕ್ಕವೇ ಇಲ್ಲ. ಇಂದು ಮತ್ತದೇ ತಪ್ಪಿಗೆ ಬಾಲಕನೊಬ್ಬನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಇಂದು ಮುಂಜಾನೆ ಉಡುಪಿ ಜಿಲ್ಲೆಯ ಶಿರೂರು ಕರಿಕಟ್ಟೆಯಲ್ಲಿ ಬಾಲಕನೊಬ್ಬ ಅತೀ ವೇಗದಿಂದ ಬೈಕ್ ಚಲಾಯಿಸಿ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರಣ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತಪಟ್ಟ ಬೈಕ್ ಸವಾರ ಬಾಲಕನನ್ನು ಅರಾನ್ ಎಂದು ಗುರುತಿಸಲಾಗಿದೆ. ಬೈಂದೂರು ಪೊಲೀಸರು ಸ್ಥಳಕ್ಕಾಗಮಿಸಿದ್ದು, ಘಟನೆಯ ಕುರಿತು ಪ್ರಕರಣ ದಾಖಲಾಗಿದೆ.
- Advertisement -