- Advertisement -
- Advertisement -
ಸುಳ್ಯ: ಒಕ್ಕಲಿಗ ಗೌಡ ಸೇವಾ ಸಂಘ ಮಂಗಳೂರು ಹಾಗೂ ಮಹಿಳಾ ಘಟಕ ಮತ್ತು ಯುವ ಘಟಕ ಸಹಯೋಗದಲ್ಲಿ “ಅಮರ ಸುಳ್ಯ ಸ್ವಾತಂತ್ರ್ಯ ಸಮರ”ದ ಹೋರಾಟಗಾರರು ಬ್ರಿಟಿಷರನ್ನು ಮಂಗಳೂರಿನಿಂದ ಹೊಡೆದೋಡಿಸಿ, ಬಾವುಟಗುಡ್ಡೆಯಲ್ಲಿ ಬ್ರಿಟಿಷ್ ಧ್ವಜವನ್ನು ಕಿತ್ತೊಗೆದು ಸ್ವಾತಂತ್ರ್ಯದ ಬಾವುಟವನ್ನು ಹಾರಿಸಿದ ಈ ಸುದಿನವನ್ನು ನೆನಪಿಸುವ ಕಾರ್ಯಕ್ರಮ ಅಮರ ಸುಳ್ಯ ಸ್ವಾತಂತ್ರ್ಯ ಸಮರ -1837 ಸಂಸ್ಮರಣಾ ದಿನ ಈ ಕಾರ್ಯಕ್ರಮಕ್ಕೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಭೇಟಿ ನೀಡಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾದ ಡಾ. ಕೆ. ವಿ ರಾಜೇಂದ್ರ, ಮಂಗಳೂರು ಮಹಾನಗರಪಾಲಿಕೆಯ ಸದಸ್ಯರಾದ ಎ ಸಿ ವಿನಾಯರಾಜ್ ಮೊದಲಾದವರು ಉಪಸ್ಥಿತರಿದ್ದರು.
- Advertisement -