Sunday, September 20, 2026
spot_imgspot_img
spot_imgspot_img

ಪುತ್ತೂರು :ಕಾನೂನು ಪದವಿ ಓದುತ್ತಿದ್ದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಪುತ್ತೂರು :ಮರ್ಕಂಜ ಗ್ರಾಮದ ದೇಶಕೋಡಿ ದಿ| ರಘುನಾಥ ಪುರುಷ ಎಂಬವರ ಪುತ್ರ ನಿತೇಶ್ ಎಂ.ಆರ್(೩೦).ಎoಬವರು ಇಂದು ಮುಂಜಾನೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಸುಳ್ಯ ಕೆ.ವಿ.ಜಿ. ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ.ಇವರು ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಎಲ್ ಎಲ್ ಬಿ ಎರಡನೇ ವರ್ಷ ವ್ಯಾಸಂಗ ನಡೆಸುತ್ತಿದ್ದರು.

driving

ಮೃತರು ಸಹೋದರರು ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

- Advertisement -

Related news

error: Content is protected !!