- Advertisement -
- Advertisement -
ಮಂಗಳೂರು: ಶುಕ್ರವಾರ ಸುರಿದ ಭಾರೀ ಮಳೆಗೆ ನಗರದ ಫ್ಯಾಟ್ ವೊಂದರ ತಡೆಗೋಡೆ ಕುಸಿದ ಘಟನೆ ನಡೆದಿದೆ.


ಮಂಗಳೂರಿನ ಕೆ.ಎಸ್ ರಾವ್ ರಸ್ತೆಯಲ್ಲಿ ತಡೆಗೋಡೆ ಕುಸಿದು ಬಿದಿದ್ದು, ಈ ವೇಳೆ ತಡೆಗೋಡೆ ಪಕ್ಕ ನಿಲ್ಲಿಸಿದ್ದ ಮೂರು ವಾಹನಗಳು ಜಖಂಗೊಂಡಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಮದು ತಿಳಿದು ಬಂದಿದೆ.


ಘಟನಾ ಸ್ಥಳಕ್ಕೆ ಮೇಯರ್, ಮಂಗಳೂರು ನಗರ ಪಾಲಿಕೆ ಕಮಿಷನರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ತನಿಖೆಗೆ ಆದೇಶ ನೀಡಿದ್ದಾರೆ.



- Advertisement -