Tuesday, July 1, 2025
spot_imgspot_img
spot_imgspot_img

ವಿಟ್ಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ನೀರ್ಕಜೆ ಕೃಷ್ಣ ಭಟ್ಟ ವಿಧಿವಶ

- Advertisement -
- Advertisement -

ವಿಟ್ಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ನೀರ್ಕಜೆ ಕೃಷ್ಣಭಟ್ಟ ಅವರು ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು.

ಮೃತರು ಬ್ರಹ್ಮಚರ್ಯವನ್ನು ಸ್ವೀಕರಿಸಿದ್ದರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅನೇಕ ಹೋರಾಟಗಳನ್ನು ಮಾಡಿ ಸೇವೆಗೈದಿದ್ದಾರೆ. ಸಂಘದ ಅನೇಕ ಹಿರಿಯ ನಾಯಕರ ಸಂಪರ್ಕವನ್ನು ಹೊಂದಿದ್ದ ಕೃಷ್ಣಭಟ್ಟರು ಅಂದಿನ ಕಾಲದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತರಾಗಿ ಅಪಾರ ಸೇವೆ ಸಲ್ಲಿಸಿರುತ್ತಾರೆ.

driving
- Advertisement -

Related news

error: Content is protected !!