Tuesday, April 30, 2024
spot_imgspot_img
spot_imgspot_img

ಪ್ರೀತಿ ನಿರಾಕರಿಸಿದಕ್ಕೆ ಬಾಲಕಿಯನ್ನು ಬರ್ಬರವಾಗಿ ಕೊಂದ ಪಾಗಲ್ ಪ್ರೇಮಿ.!!

- Advertisement -G L Acharya panikkar
- Advertisement -

ಬೆಳಗಾವಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿದ

ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಸಂಭವಿಸಿದೆ. ಆರೋಪಿಯನ್ನು ಅಮೀರ್ ಜಾಮ್ ದಾರ್ ಎನ್ನಲಾಗಿದೆ.

ಆರೋಪಿ, 10 ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಪ್ರೀತಿ ಮಾಡಲು ಒತ್ತಾಯಿಸುತ್ತಿದ್ದು, ಬಾಲಕಿ ಆಕೆಯ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಈ ಕಾರಣಕ್ಕೆ ಕೋಪಗೊಂಡ ಆತ ವಿದ್ಯಾರ್ಥಿನಿ ಶಿಕ್ಷಕರ ಮನೆಯಿಂದ ಹಿಂತಿರುಗುತ್ತಿದ್ದ ವೇಳೆ ವಿದ್ಯಾರ್ಥಿನಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾನೆ. ಈ ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!