Sunday, June 29, 2025
spot_imgspot_img
spot_imgspot_img

ವಿಟ್ಲ: ಆಕ್ಟೀವಾಗೆ ಡಿಕ್ಕಿ ಹೊಡೆದ ಲಾರಿ; ಸವಾರ ಪ್ರಾಣಾಪಾಯದಿಂದ ಪಾರು

- Advertisement -
- Advertisement -

ವಿಟ್ಲ: ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ. ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ಆಕ್ಟೀವಾ ಸವಾರ ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ಹೋಗುತ್ತಿದ್ದ ಆಕ್ಟೀವಾ ವಾಹನಕ್ಕೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಆಕ್ಟೀವಾ ನಜ್ಜುಗುಜ್ಜಾಗಿದ್ದು, ಸವಾರ ಸಣ್ಣಪುಟ್ಟ ಗಾಯಗಳಾಗಿದೆ. ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.

- Advertisement -

Related news

error: Content is protected !!