- Advertisement -
![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
- Advertisement -
ಬೆಳ್ತಂಗಡಿ : ಜಾನುವಾರುಗಳನ್ನು ಅಕ್ರಮವಾಗಿ ಈಚರ್ ಲಾರಿಯೊಂದರಲ್ಲಿ ಸಾಗಿಸುತ್ತಿದ್ದ ಭಜರಂಗದಳದ ಕಾರ್ಯಕರ್ತರು ದನದೊಂದಿಗೆ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ತಡರಾತ್ರಿ ಉಜಿರೆ – ಧರ್ಮಸ್ಥಳ ರಸ್ತೆಯ ನೇತ್ರಾವತಿ ಬಳಿ ನಡೆದಿದೆ.
ಲಾರಿಯಲ್ಲಿ ಒಟ್ಟು 9 ದನಗಳಿದ್ದವು ಎನ್ನಲಾಗಿದ್ದು ಭಜರಂಗದಳದ ಕಾರ್ಯಕರ್ತರು ಲಾರಿಯನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
![](https://vtvvitla.com/wp-content/uploads/2020/07/gif.gif)
ಸ್ಥಳಕ್ಕೆ ಬೆಳ್ತಂಗಡಿ ಎಸ್. ಐ ನಂದಕುಮಾರ್ ಹಾಗೂ ಧರ್ಮಸ್ಥಳ ಎಸ್. ಐ. ಪವನ್ ಕುಮಾರ್ ಧಾವಿಸಿ ಅಕ್ರಮ ಗೋ ಸಾಗಾಟಗಾರರನ್ನು ಬಂಧಿಸಿ ವಾಹನವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://vtvvitla.com/wp-content/uploads/2020/07/IMG-20200624-WA0016.jpg)
- Advertisement -