- Advertisement -
- Advertisement -
ವಿಟ್ಲ: ರೋಟರಿ ಕ್ಲಬ್ ವಿಟ್ಲ ಇದರ ವತಿಯಿಂದ ಶಿಕ್ಷಕರ ದಿನಾಚರಣೆ, ಸನ್ಮಾನ ಕಾರ್ಯಕ್ರಮ ಹಾಗೂ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಗೆ ಧನ ಸಹಾಯ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಹಾಯಕ ಗವರ್ನರ್ ರೊ ಸುರೇಂದ್ರ ಕಿಣಿ ಪುತ್ತೂರು ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರಾದ ರೊ ಝೇವಿಯರ್ ಡಿ’ಸೋಜ ಹಾಗೂ ಜಯರಾಮ ರೈ ಭಾಗವಹಿಸಿದ್ದರು.
- Advertisement -