Sunday, June 29, 2025
spot_imgspot_img
spot_imgspot_img

ಧರ್ಮಸ್ಥಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

- Advertisement -
- Advertisement -

ಧರ್ಮಸ್ಥಳ: ಮಹಿಳೆಯೋರ್ವರು ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಮುಂಡ್ರುಪ್ಪಾಡಿ ಕೂಟದಕಲ್ಲು ಎಂಬಲ್ಲಿ ಅ.21 ರಂದು ಮಧ್ಯಾಹ್ನ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕೃಷ್ಣಕಾಂತ್ ಪಾಟೀಲ್ ರವರ ವಾಹನ ಚಾಲಕರಾಗಿದ್ದ ಮೋಹನ್ ರವರ ಪತ್ನಿ ಸೌಮ್ಯ (29) ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆ ನೇಣು ನಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ.

- Advertisement -

Related news

error: Content is protected !!