Thursday, June 4, 2026
spot_imgspot_img
spot_imgspot_img

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಉರಿಮಜಲು ಕೆ. ರಾಮ್ ಭಟ್

- Advertisement -
- Advertisement -
vtv vitla
vtv vitla

ಪುತ್ತೂರು: ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರು ಡಿ.6ರಂದು ನಿಧನರಾದರೂ ನೇತ್ರದಾನದ ಮೂಲಕ ಮತ್ತೆ ಜಗತ್ತನ್ನು ನೋಡಲಿದ್ದಾರೆ. ತಮ್ಮ ನೇತ್ರಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ತಮ್ಮ ಮರಣದ ಬಳಿಕ ನೇತ್ರದಾನ ಮಾಡಬೇಕು ಎಂಬುದು ಅವರ ಆಸೆಯಾಗಿತ್ತು. ಅದರಂತೆ ನೇತ್ರದಾನ ಮಾಡಲಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ. ರಾಮ್ ಭಟ್ ಅವರ ನಿಧನ ವಾರ್ತೆ ತಿಳಿದ ಬಳಿಕ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಟ್ರಸ್ಟ್‌ನಿಂದ ಬಂದ ವೈದ್ಯರು ರಾಮ್ ಭಟ್ ಟವರ ಕಣ್ಣು ಪಡೆದುಕೊಂಡಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!