- Advertisement -
- Advertisement -



ಮಂಗಳೂರು: ಚಿತ್ರನಟ ಸುದೀಪ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಗುರುವಾರ ಸಂಜೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದರು.

ಈ ಸಂದರ್ಭ ಚಲನಚಿತ್ರ ನಿರ್ದೇಶಕ ರಾಜೇಶ್ ಭಟ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ, ಕ್ಷೇತ್ರದ ಟ್ರಸ್ಟಿ ಶೇಖರ್ ಪೂಜಾರಿ, ಮ್ಯಾನೇಜರ್ ವಿನೀತ್ ಅವರು ಉಪಸ್ಥಿತರಿದ್ದರು.





- Advertisement -








