- Advertisement -
- Advertisement -


ವಿಟ್ಲ: ಜ.9ರಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕ್ಷೇತ್ರಾಭಿವೃದ್ಧಿಗಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ ಶತರುದ್ರಾಭಿಷೇಕ ಸೇವೆ ನಡೆಯಲಿದೆ. ಭಕ್ತಾದಿಗಳು ಸೇವೆಗೆ ಬೇಕಾಗುವ ಸಿಯಾಳ ಬಾಳೆಎಲೆ ತೆಂಗಿನಕಾಯಿ ಇತ್ಯಾದಿ ವಸ್ತುಗಳನ್ನು ತಂದು ಒಪ್ಪಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


- Advertisement -