- Advertisement -
- Advertisement -
ವಿಟ್ಲ: ಸ್ವಾಮಿ ಕೊರಗಜ್ಜ ದೈವಕ್ಕೆ ನಿಂದನೆ ಅಪಹಾಸ್ಯ ಅಶ್ಲೀಲ ಚಿತ್ರಿಸುವವರ ವಿರುದ್ದ ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೇರಿ ಸಾವಿರಾರು ಮಂದಿ ಭಾಗಿಯಾಗಿದ್ದರು.
- Advertisement -