Monday, July 7, 2025
spot_imgspot_img
spot_imgspot_img

ನ್ಯಾಯಾಂಗ ನಿಂಧನೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ಚೇತನ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು

- Advertisement -
- Advertisement -

ಬೆಂಗಳೂರು: ಹಿಜಾಬ್ ವಿವಾದದ ಕುರಿತಂತೆ ನ್ಯಾಯಾಧೀಶರನ್ನು ನಿಂಧಿಸಿ, ಟ್ವಿಟ್ ಮಾಡಿರುವ ನ್ಯಾಯಾಂಗ ನಿಂಧನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಚೇತನ್‌ಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಆ ದಿನಗಳ ಖ್ಯಾತಿಯ ನಟ ಚೇತನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ನಗರದ 40ನೇ ಎಸಿಎಂಎಂ ಕೋರ್ಟ್ ನ ನ್ಯಾಯಾದೀಶ ಮಧುಕರ್ ನೆಲಕುಂದ್ರೆ ಅವರು, ಚೇತನ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

vtv vitla
vtv vitla

ಹಿಜಾಬ್ ವಿವಾದ ಕುರಿತಂತೆ ಚೀತನ್ ಟ್ವಿಟ್ ಮಾಡಿದ್ದಂತ ಪೋಸ್ಟ್ ನಲ್ಲಿ ನ್ಯಾಯಾಧೀಶರನ್ನು ನಿಂದಿಸಲಾಗಿತ್ತು. ಹೀಗಾಗಿ ಅವರ ವಿರುದ್ಧ ನ್ಯಾಯಾಂಗ ನಿಂಧನೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅವರನ್ನು ಶೇಷಾದ್ರಿಪುಂರ ಪೊಲೀಸರು ಬಂಧಿಸಿ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ಕೂಡ ವಿಧಿಸಲಾಗಿತ್ತು.

ಇದೀಗ ಈ ಪ್ರಕರಣದಲ್ಲಿ ನಟ ಚೇತನ್ ಗೆ 40ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಲಾಗಿದೆ.

- Advertisement -

Related news

error: Content is protected !!