Saturday, June 28, 2025
spot_imgspot_img
spot_imgspot_img

ಕಾಸರಗೋಡು: ಪುತ್ರನಿಂದಲೇ ತಂದೆಯ ಕೊಲೆ ಪ್ರಕರಣ; ಆರೋಪಿ ಅಂದರ್

- Advertisement -
- Advertisement -

ಕಾಸರಗೋಡು: ತಂದೆಯನ್ನು ಪುತ್ರ ಕೊಲೆಗೈದ ಘಟನೆ ಆದೂರು ಸಮೀಪದ ಪಾಂಡಿಯಲ್ಲಿ ಮಂಗಳವಾರ ಬೆಳ್ಳಗ್ಗೆ ನಡೆದಿದೆ.

ಮೃತಪಟ್ಟವರನ್ನು ಬಾಲಕೃಷ್ಣ (56) ಎಂದು ಗುರುತಿಸಲಾಗಿದೆ.

ಕೃತ್ಯಕ್ಕೆ ಸಂಬಂಧ ಪಟ್ಟಂತೆ ಪುತ್ರ ನರೇಂದ್ರ ಪ್ರಸಾದ್ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಪಾನಮತ್ತರಾಗಿ ಪರಸ್ಪರ ಹೊಡೆ ದಾಡಿಕೊಂಡಿದ್ದು, ಈ ಸಂದರ್ಭದಲ್ಲಿ ಪುತ್ರನ ಹೊಡೆತಕ್ಕೆ ತಂದೆ ಬಲಿಯಾಗಿದ್ದಾರೆ.

ಈ ಬಗ್ಗೆ ಆದೂರು ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ಆರಂಭಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!