- Advertisement -
- Advertisement -

ಕಾಸರಗೋಡು: ಆಟೋರಿಕ್ಷಾ ಹಾಗೂ ಮಿನಿ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಪುತ್ರ ಮೃತಪಟ್ಟು, ತಂದೆ ಗಂಭೀರ ಗಾಯಗೊಂಡ ಘಟನೆ ಏ .30 ರ ಶನಿವಾರ ಬೆಳಿಗ್ಗೆ ರಾಜ್ಯ ಹೆದ್ದಾರಿಯ ಉದುಮದಲ್ಲಿ ನಡೆದಿದೆ.

ಕಾಸರಗೋಡು ಅಣಂಗೂರು ಟಿಪ್ಪು ನಗರದ ಬಿ. ಎ ಅಮೀರ್ (26) ಮೃತಪಟ್ಟವರು. ತಂದೆ ಮುಹಮ್ಮದ್ ಕುಂಞಿ ಗಂಭೀರ ಗಾಯ ಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.




- Advertisement -








