Sunday, June 29, 2025
spot_imgspot_img
spot_imgspot_img

ಮಂಗಳೂರು ಪಾಲಿಕೆ ನೂತನ ಆಯುಕ್ತರಾಗಿ ಅಕ್ಷಿ ಶ್ರೀಧರ್ ನೇಮಕ.

- Advertisement -
- Advertisement -

ಮಂಗಳೂರು: ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ಅಕ್ಷಿ ಶ್ರೀಧರ್ ಅವರನ್ನು ಸರ್ಕಾರ ನೇಮಕ ಮಾಡಿದೆ. ಬೀದರ್ ಉಪ ವಿಭಾಗದ ಅಸಿಸ್ಟೆಂಟ್ ಕಮೀಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಕ್ಷಿ ಶ್ರೀಧರ್ ಅವರನ್ನು ಮಂಗಳೂರು ಮಹಾನಗರ ಪಾಲಿಕೆ ಕಮೀಷನರ್ ಆಗಿ ನೇಮಕಗೊಳಿಸಿಲಾಗಿದೆೆ.

ಮಂಗಳೂರು ಮಹಾನಗರ ಪಾಲಿಕೆಯ ಕಮೀಷನರ್ ಆಗಿದ್ದ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ವರ್ಗಾವಣೆ ಬಳಿಕ ಮೂಡ ಆಯುಕ್ತ ಕೀರ್ತಿ ಕುಮಾರ್ ಅವರಿಗೆ ಮಂಗಳೂರು ಮಹಾನಗರ ಪಾಲಿಕೆ ಕಮೀಷನರ್ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿತ್ತು. ಇದೀಗ ಅಕ್ಷಿ ಶ್ರೀಧರ್ ಅವರನ್ನು ಕಮೀಷನರ್ ಆಗಿ ನೇಮಕಗೊಳಿಸಲಾಗಿದೆ.

- Advertisement -

Related news

error: Content is protected !!