- Advertisement -
- Advertisement -


ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಜೂ.14 ರಂದು ನೆಹರು ನಗರದಲ್ಲಿ ನಡೆದಿದೆ.
ಮೃತರನ್ನು ಕಲ್ಲಿಮಾರ್ ನಿವಾಸಿ ರವಿ ಎಂದು ಗುರುತಿಸಲಾಗಿದೆ.

ರವಿ ರವರು ಪುತ್ತೂರು ಮಹಾಮ್ಮಾಯಿ ದೇವಸ್ಥಾನದ ಬಳಿ ಗ್ಯಾಸ್ ಸ್ಟವ್ ರಿಪೇರಿ ಕೆಲಸ ನಿರ್ವಹಿಸುತ್ತಿದ್ದು, ಎಲ್ಲರಿಗೂ ರವಿ ಅಣ್ಣನೆಂದೆ ಚಿರಪರಿಚಿತರಾಗಿದ್ದರು.


- Advertisement -








