

click here for result: https://karresults.nic.in/slpuind.asp
ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಹೊರಬಿದ್ದಿದೆ. ಪ್ರಾಥಮಿಕ & ಪ್ರೌಡ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಫಲಿತಾಂಶ ಪ್ರಕಟಿಸಿದ್ದಾರೆ. ಬೆಂಗಳೂರಿನ ಪಿಯು ಬೋರ್ಡ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.
ಏಪ್ರಿಲ್ 22 ರಿಂದ ಮೇ 18 ವರೆಗೆ ಪಿಯುಸಿ ಪರೀಕ್ಷೆ ನಡೆದಿತ್ತು. ಈ ಬಾರಿ 61.88% ಫಲಿತಾಂಶ ದಾಖಲಾಗಿದೆ. 5,99,794 ವಿದ್ಯಾರ್ಥಿಗಳ ಪೈಕಿ 4,02,697 ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
click here for result: https://karresults.nic.in/slpuind.asp
ದಕ್ಷಿಣ ಕನ್ನಡ ಪ್ರಥಮ ಸ್ಥಾನ. ಉಡುಪಿ ದ್ವಿತೀಯ ಸ್ಥಾನವಾಗಿ ಹೊರಹೊಮ್ಮಿದೆ. ಚಿತ್ರದುರ್ಗ ಕೊನೆ ಸ್ಥಾನ. ಈ ಬಾರಿಯೂ ವಿದ್ಯಾರ್ಥಿನಿಯರಂದೇ ಮೇಲುಗೈ. ರಿಸಲ್ಟ್ ಬಗ್ಗೆ ಅನುಮಾನವಿದ್ದಾರೆ ಸ್ಕಾನ್ ಕಾಫಿ ಪಡೆಯಬಹುದು.ಈ ಬಾರಿ ಒಟ್ಟು 599,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 402,697 ವಿದ್ಯಾರ್ಥಿಗಳು ಪಾಸಾಗಿದ್ದಾರೆ ಎಂದು ತಿಳಿಸಿದರು.
