- Advertisement -
- Advertisement -


ಉಡುಪಿ: ಕಳೆದ 25 ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಬಾರ್ಕೂರಿನ ನಿವಾಸಿ ಬಾಬು ಮರಕಾಲ ಮೃತಪಟ್ಟಿರುವ ವ್ಯಕ್ತಿ. ಬಾಬು ಮರಕಾಲ ಕಳೆದ ತಿಂಗಳೂ ಉಡುಪಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ರು. ಆಗ ಇವರನ್ನು ಸಮಾಜಸೇವಕರಾದ ನಿತ್ಯಾನಂದ ಆಸ್ಪತ್ರೆಗೆ ದಾಖಲಿಸಿದರು. ನಂತರ ಚಿಕಿತ್ಸೆ ಫಲಿಸಿದ ವೃದ್ಧ ಸಾವನ್ನಪ್ಪಿದು, ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ರಕ್ಷಿಸಿಡಲಾಗಿತ್ತು.
ಇದೀಗ ಸಂಬಂಧಿಕರಿಗೆ ಬಾಬು ಮರಕಾಲ ಮೃತಪಟ್ಟಿರುವ ವಿಷಯ ತಿಳಿದುಬಂದಿದೆ. ಆ ಬಳಿಕ ಸಂಬಂಧಿಕರು ಆಸ್ಪತ್ರೆಯನ್ನು ಸಂಪರ್ಕಿಸಿ ಕಾನೂನು ಪ್ರಕ್ರಿಯೆ ಮೂಲಕ ಶವವನ್ನು ಪಡೆದುಕೊಂಡರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯದಿಂದ ಅಂತ್ಯಸಂಸ್ಕಾರವನ್ನೂ ನಡೆಸಿದ್ದಾರೆ. ಇವರು ಕಳೆದ 25 ವರ್ಷಗಳಿಂದ ಯಾವುದೋ ಕಾರಣಕ್ಕೆ ನಾಪತ್ತೆಯಾಗಿದ್ದಾಗಿ ತಿಳಿದುಬಂದಿದೆ.
- ಪುರಿ ರಥಯಾತ್ರೆ ವೇಳೆ ಕಾಲ್ತುಳಿತ: ಡಿಸಿ, ಎಸ್ಪಿ ವರ್ಗಾವಣೆ; ಇಬ್ಬರು ಪೊಲೀಸರು ಸಸ್ಪೆಂಡ್
- OLX app ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡುತ್ತಿದ್ದ ಆರೋಪಿತನ ಬಂಧನ
- ಶ್ರೀರಾಮಸೇನೆಯ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ; ಗೋರಕ್ಷಣೆೆಗೆ ಹೋದವರ ಮೇಲೆ ಮನಬಂದಂತೆ ಥಳಿತ!
- ಮಂಗಳೂರು: ಯು.ಕೆ.ಯಲ್ಲಿ ಉದ್ಯೋಗ – ವೀಸಾ ಕೊಡಿಸುವುದಾಗಿ ನಂಬಿಸಿ ವಂಚನೆ..!
- ಪುತ್ತೂರು: ಲಾರಿ-ಜೀಪ್ ನಡುವೆ ಡಿಕ್ಕಿ; ಜೀಪ್ ಚಾಲಕನಿಗೆ ಗಾಯ; ಆಸ್ಪತ್ರೆಗೆ ದಾಖಲು..!


- Advertisement -