- Advertisement -
- Advertisement -
ಕಾರ್ಕಳ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ಬೋಳದ ಕೆದಿಂಜೆಯಲ್ಲಿ ನಡೆದಿದೆ. ಬೈಕ್ ಸವಾರ ಗುರುಪ್ರಸಾದ್ ಗಾಯಗೊಂಡ ವ್ಯಕ್ತಿ.
ಗುರುಪ್ರಸಾದ್ ಅವರು ಬೆಳ್ಮಣ್ ಕಡೆಯಿಂದ ಕೆದಿಂಜೆ ಕಡೆಗೆ ಬರುವ ಸಂದರ್ಭ ಬೈಕ್ ನಿಯಂತ್ರಣ ತಪ್ಪಿ ವಾಹನ ಸಮೇತ ರಸ್ತೆಯ ಮಧ್ಯದಲ್ಲಿರುವ ಡಿವೈಡರ್ ಗೆ ಮೇಲೆ ಬಿದ್ದಿದೆ.
ಇದರ ಪರಿಣಾಮವಾಗಿ ಗುರುಪ್ರಸಾದ್ ಇವರ ಎಡಕೈ ತುಂಡಾಗಿದೆ. ಗಂಭೀರ ಗಾಯಗೊಂಡ ಇವರು ವೆನ್ಲಾಕ್ ಆಸ್ಪತ್ರೆ ಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಕಾರ್ಕಳ: ಮೀನು ಹಿಡಿಯಲು ಹೋದ ಮಾವ, ಅಳಿಯ ನೀರಿನಲ್ಲಿ ಮುಳುಗಿ ಮೃತ್ಯು
- ಮಂಗಳೂರು: ಫೇಸ್ಬುಕ್ ಜಾಹೀರಾತು ನೋಡಿ ಷೇರು ಮಾರುಕಟ್ಟೆಗೆ ಹೂಡಿಕೆ : ಲಕ್ಷಾಂತರ ರೂ. ವಂಚನೆ
- ಮಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತದಿಂದ ಸೂಚನೆ
- ಕಾರ್ಕಳ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತ್ಯು
- ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಬಿಜೆಪಿ ಯುವ ಮೋರ್ಚ ಅಧ್ಯಕ್ಷ ಬಂಧನ ಪ್ರಕರಣ: ಆರೋಪಿಯ ಬಿಡುಗಡೆಗೆ ಒತ್ತಡ ಹಾಕಿ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್.ಐ.ಆರ್. ದಾಖಲು
- Advertisement -