- Advertisement -
- Advertisement -


ವಿಟ್ಲ: ಯುವಕನೋರ್ವ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನದಲ್ಲಿ ನಡೆದಿದೆ.
ಕನ್ಯಾನದ ಚಾಕೆತ್ತಡಿ ದಿನೇಶ್ ಮೃತ ಯುವಕ. ಮೊದಲು ಆಟೋ ಚಾಲಕನಾಗಿ ದುಡಿಯುತ್ತಿದ್ದು, ಈಗ ಯಕ್ಷಗಾನ ಮೇಳದಲ್ಲಿ ಕೆಲಸ ಮಾಡುತ್ತಿದ್ದರು.

ಇವರು ಅವಿವಾಹಿತರಾಗಿದ್ದು, ಆರ್ಥಿಕ ಸಂಕಷ್ಟದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಬಿ.ಸಿ.ರೋಡ್ನಲ್ಲಿ ಟಿಪ್ಪರ್-ಸ್ಕೂಟರ್ ಭೀಕರ ಅಪಘಾತ: ಸಹಸವಾರ ಸಾವು, ಚಾಲಕ ವಶಕ್ಕೆ
- ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸಾರೆಪುಣಿ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು -ಶಾಸಕ ಅಶೋಕ್ ರೈ
- ಪ್ರಶ್ನೆ ಪತ್ರಿಕೆ ಭದ್ರತೆ, ಗೌಪ್ಯತೆ ಕಾಯ್ದುಕೊಳ್ಳಲು AI ಬಳಕೆಗೆ ಸಿಎಂ ಡಿ.ಕೆ.ಶಿವಕುಮಾರ್ ಸಲಹೆ
- ಪುತ್ತೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ: ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ: ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಕರೆ
- ಲೈಂಗಿಕ ದೌರ್ಜನ್ಯ ಪ್ರಕರಣ – ತರುಣ್ ತೇಜ್ಪಾಲ್ಗೆ 10 ವರ್ಷ ಕಠಿಣ ಜೈಲು ಶಿಕ್ಷೆ

- Advertisement -








