- Advertisement -
- Advertisement -


ಕಾಸರಗೋಡು: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಉದಿನೂರುನಲ್ಲಿ ನಡೆದಿದೆ. ವಳಿಯಪರಂಬ ಇಡಯಿಲ್ ಕ್ಕಾಡ್ ನ ಬರ್ನಾಡ್ ರವರ ಪುತ್ರ ಆಲನ್ (15) ಮೃತಪಟ್ಟವನು.

ಉದಿನೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದನು. ಉದಿನೂರು ಕ್ಷೇತ್ರ ಬಳಿಯ ಕೆರೆಯಲ್ಲಿ ಸಹಪಾಠಿಗಳ ಜೊತೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಮುಳುಗಿ ದುರ್ಘಟನೆ ನಡೆದಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದ್ದರು.
- ಪುರಿ ರಥಯಾತ್ರೆ ವೇಳೆ ಕಾಲ್ತುಳಿತ: ಡಿಸಿ, ಎಸ್ಪಿ ವರ್ಗಾವಣೆ; ಇಬ್ಬರು ಪೊಲೀಸರು ಸಸ್ಪೆಂಡ್
- OLX app ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡುತ್ತಿದ್ದ ಆರೋಪಿತನ ಬಂಧನ
- ಶ್ರೀರಾಮಸೇನೆಯ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ; ಗೋರಕ್ಷಣೆೆಗೆ ಹೋದವರ ಮೇಲೆ ಮನಬಂದಂತೆ ಥಳಿತ!
- ಮಂಗಳೂರು: ಯು.ಕೆ.ಯಲ್ಲಿ ಉದ್ಯೋಗ – ವೀಸಾ ಕೊಡಿಸುವುದಾಗಿ ನಂಬಿಸಿ ವಂಚನೆ..!
- ಪುತ್ತೂರು: ಲಾರಿ-ಜೀಪ್ ನಡುವೆ ಡಿಕ್ಕಿ; ಜೀಪ್ ಚಾಲಕನಿಗೆ ಗಾಯ; ಆಸ್ಪತ್ರೆಗೆ ದಾಖಲು..!

- Advertisement -