- Advertisement -
- Advertisement -
ಪ್ರವಾಸಕ್ಕೆಂದು ಬೆಂಗಳೂರಿನ ಬಂದಿದ್ದ 87 ವಿದ್ಯಾರ್ಥಿಗಳ ಪೈಕಿ ನಾಲ್ವರು ನೀರುಪಾಲಾಗಿದ್ದು, ಅವರಲ್ಲಿ ಇಬ್ಬರ ಶವ ಪತ್ತೆಯಾಗಿದ್ದರೆ, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ದುರಂತ ಸಂಭವಿಸದೆ.
ಕುಮಟಾ ತಾಲೂಕಿನ ಬಾಡ ಗ್ರಾಮದಲ್ಲಿ ಸಮುದ್ರತೀರದಲ್ಲಿ ಈ ಅವಘಡ ನಡೆದಿದೆ. ಕುಮಟಾದ ಸಿಲ್ವರ್ ಸ್ಯಾಂಡ್ ರೆಸಾರ್ಟ್ಗೆ ಬಂದಿದ್ದ ಈ ವಿದ್ಯಾರ್ಥಿಗಳು ಇಲ್ಲಿ ಸಮುದ್ರಕ್ಕಿಳಿದು ಮೋಜು ಮಸ್ತಿ ಮಾಡುತ್ತಿದ್ದರು. ಆಗ ಬೆಂಗಳೂರು ಮೂಲದ ಅರ್ಜುನ್, ಚೈತ್ರಶ್ರೀ, ತೇಜಸ್ ಡಿ., ಕಿರಣ್ ಕುಮಾರ್ ನೀರುಪಾಲಾಗಿದ್ದು, ಆ ಪೈಕಿ ಅರ್ಜುನ್, ಚೈತ್ರಶ್ರೀ ಶವ ಪತ್ತೆಯಾಗಿದೆ. ನಾಪತ್ತೆ ಆಗಿರುವ ಇಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ.
ಸ್ಥಳಕ್ಕೆ ಕುಮಟಾ ಪೊಲೀಸರು ದೌಡಾಯಿಸಿದ್ದು, ನಾಪತ್ತೆ ಆದವರಿಗಾಗಿ ಅಗ್ನಿಶಾಮಕ ದಳ ಪೊಲೀಸರು ಹಾಗೂ ಸ್ಥಳೀಯರಿಂದ ಶೋಧ ಕಾರ್ಯ ನಡೆಯುತ್ತಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.
- ಸುಬ್ರಹ್ಮಣ್ಯ: ಗಾಳಿ ಮಳೆಗೆ ಕರುವನ್ನು ರಕ್ಷಿಸಲು ಹೋದ ಮಹಿಳೆ, ಮರ ಉರುಳಿ ಬಿದ್ದು ಸಾವು
- ಬಂಟ್ವಾಳ: ಸರಣಿ ಅಪಘಾತ : ಮೂರು ವಾಹನಗಳು ಜಖಂ: ಅದೃಷ್ಟವಶಾತ್ ಪ್ರಯಾಣಿಕರು ಪಾರು
- ಬಂಟ್ವಾಳ: ಓವರ್ ಟೇಕ್ ಭರದಲ್ಲಿ ಲಾರಿಯಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಬೈಕ್ ಸಹಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
- ಪ್ರಜ್ವಲ್ ರೇವಣ್ಣ ಇವತ್ತೂ ಭಾರತಕ್ಕೆ ಮರಳುವ ನಿರೀಕ್ಷೆ ಹುಸಿ
- ಕಾಲೇಜಿನ 5ನೇ ಮಹಡಿಯಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
- Advertisement -