- Advertisement -
- Advertisement -


ಸುಳ್ಯ: ನಾಲ್ಕು ವರ್ಷದ ಮಗಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ತಾಯಿ ಸಾವನ್ನಪ್ಪಿದ್ದು ಮಗು ಅದೃಷ್ಟವಶಾತ್ ಬದುಕುಳಿದಿದೆ.
ಅಗ್ನಿಶಾಮಕ ದಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಗೀತಾ ಎನ್ಎಂಸಿಯಲ್ಲಿ ಕ್ಲರ್ಕ್ ಆಗಿ ಕೆಲಸಮಾಡುತ್ತಿದ್ದರು. ಗೀತಾ ತನ್ನ 4 ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮುಂಜಾನೆ ಎದ್ದಾಗ ಗೀತಾ ಮನೆಯಲ್ಲಿ ಇಲ್ಲದಿರುವುದನ್ನು ಕಂಡು ಹುಡುಕಾಡಿದಾಗ ಬಾವಿಯಲ್ಲಿ ಮಗಳು ಮತ್ತು ಪತ್ನಿ ಬಿದ್ದಿರುವುದು ಕಂಡುಬಂತು. ಮಗಳು ಬಾವಿಯೊಳಗೆ ಕಲ್ಲಿನ ಸಹಾಯದಿಂದ ಬದುಕುಳಿದಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- ವಿಟ್ಲ:(ಜೂನ್15) ಇಂದಿನಿಂದ ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ
- ಶಿವಮೊಗ್ಗ: ಹೃದಯಾಘಾತದಿಂದ 6 ವರ್ಷದ ಬಾಲಕ ಸಾವು
- ಅಮೆರಿಕ-ಇರಾನ್ ನಡುವೆ ಶಾಂತಿ ಒಪ್ಪಂದ ಅಂತಿಮ; ಜೂ. 19ರಂದು ಸ್ವಿಟ್ಚರ್ಲೆಂಡ್ನಲ್ಲಿ ಅಧಿಕೃತ ಸಹಿ
- ಅಮೆರಿಕದಲ್ಲಿ ವಿಮಾನ ಪತನ: ಓರ್ವ ಪೈಲಟ್, 11 ಸ್ಕೈಡೈವರ್ಗಳು ಸಾವು
- ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಅನಂತ್ ಅಂಬಾನಿ ಭೇಟಿ


- Advertisement -








