- Advertisement -
- Advertisement -


ವಿಟ್ಲ: ರಾತ್ರಿಯಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ಗುಡ್ಡ ಕುಸಿದ ಘಟನೆ ನಡೆದಿದೆ.
ಮಂಗಿಲಪದವು-ಕೋಡಪದವು ರಸ್ತೆಯ ಬಾಬಟ್ಟೆ ಎಂಬಲ್ಲಿ ಎಂಬಲ್ಲಿ ಗುಡ್ಡೆ ಕುಸಿದು ಖಾಸಿಮ್ ಎಂಬವರ ಮನೆಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.
ವಿಟ್ಲಪಡ್ನೂರು ಪಂಚಾಯತ್ ಪಿಡಿಒ, ವಿಎ, ಸದಸ್ಯರುಗಳಾದ ಹರ್ಷಾದ್ ಕುಕ್ಕಿಲ ಮತ್ತು ಶರೀಫ್ ಕೋಡಂಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
- ಮಂಗಳೂರು: ಆರ್ ಟಿ ಒ ಕಚೇರಿಯ ಮೂವರು ಅಧಿಕಾರಿಗಳು ಅಮಾನತು
- ವೃದ್ಧಾಶ್ರಮದಲ್ಲಿ ಬಂಧಿಯಾಗಿದ್ದ 39 ವೃದ್ಧರ ರಕ್ಷಣೆ..!
- ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯತ್ವ ಪಡೆದು ಅಧ್ಯಕ್ಷ ಸ್ಥಾನ ಅಲಂಕರಿಸಿದ ಹರೀಶ್ ಇಂಜಾಡಿಯವರ ಭವಿಷ್ಯ ನಿರ್ಧಾರ..! ಜುಲೈ 3 ರಂದು ಹೈಕೋರ್ಟ್ನಲ್ಲಿ ತೀರ್ಪು …?
- ಧರ್ಮಸ್ಥಳ, ಸೌತಡ್ಕ ಕ್ಷೇತ್ರಕ್ಕೆ ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿ ಮುಖೇಶ್ ರಾಜ್ ಪುರೋಹಿತ್ ಭೇಟಿ
- ಮಂಗಳೂರು: ಮಕ್ಕಳ ಕಳ್ಳ ಸಾಗಾಟ ಪ್ರಕರಣ; ಮೂವರು ಆರೋಪಿಗಳಿಗೆ ಶಿಕ್ಷೆ ಘೋಷಣೆ


- Advertisement -